ಶಶಿಧರ್ ಭಟ್ - ಕನ್ನಡ ಪತ್ರಿಕೋದ್ಯಮದ ಹಿರಿ ತಲೆ. ಸುವರ್ಣ ನ್ಯೂಸ್ಗೆ ಒಂದು ಭದ್ರ ತಳಪಾಯ ಹಾಕಿಕೊಟ್ಟು ಈಗ ಜುಪಿಟರ್ ನೆಟ್ವರ್ಕ್ಸ್ನಲ್ಲಿದ್ದಾರೆ. ಅವರ ಅನುಭವ ಅಪಾರ. ೮೦ರ ದಶಕದಿಂದೀಚೆಗಿನ ಸಾಹಿತ್ಯ ಸಮ್ಮೇಳನಗಳ ಹಿನ್ನಲೆಯಲ್ಲಿ ಅವರು ಸಾಹಿತ್ಯ ಮತ್ತು ರಾಜಕೀಯದ ಸೂಕ್ಷ್ಮ ಸಂಬಂಧದ ಕುರಿತು ಮನೋಜ್ಞವಾಗಿ ಚರ್ಚಿಸಲಿದ್ದಾರೆ.

ನಾಳೆ ನಿರೀಕ್ಷಿಸಿ......