ನಿರೀಕ್ಷಿಸಿ ನಾಳೆ....
ಗದಗದಲ್ಲಿ ಜರುಗಲಿರುವ ೭೬ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ - ನಿಮ್ಮ ನುಡಿನಮನದಲ್ಲಿ!
ಯಾವ ಯಾವ ಘೋಷ್ಟಿಗ್ಲುಂಟು ಈ ಬಾರಿ? ಸಂಮಾನಗಳಾರಾರಿಗೆ? ಅದರಲ್ಲಿ ಒಂದನ್ನ ಪರಿಚಿತ ಮುಖವಿದೆಯೇ? ಅದು ಸರಿ ಯಾರ್ಯಾರು ಈ ಬಾರಿ ಸಾಹಿತ್ಯ ಸಮ್ಮೇಳನದಲ್ಲಿ ಸ್ಟೇಜ್ ಹತ್ತುತ್ತಿದ್ದಾರೆ? ಯಾವ ವಿಷಯ? ಏನು ಮಾತು? ಈ ನಿಮ್ಮ ಎಲ್ಲ ಪ್ರಶ್ನೆಗಳಿಗೆ ನಾಳೆಯೇ ಉತ್ತರ....ನಾಳೆ ನುಡಿನಮನ ನೋಡಲು ಮರೆಯದಿರಿ
.