ಕನ್ನಡದ ಮೇಷ್ಟ್ರು, ಸದ್ಯ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರು, ಕನ್ನಡ ಸಾಹಿತ್ಯ ಸಮ್ಮೇಳನದ ಉಸ್ತುವಾರಿ ಹೊತ್ತವರು ಡಾ. ನಲ್ಲೂರು ಪ್ರಸಾದ್, ತಮ್ಮ ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ `ನುಡಿನಮನ'ದೊಂದಿಗೆ ಮಾತನಾಡಿದ್ದಾರೆ. ಪ್ರಸ್ತುತ ಸಾಹಿತ್ಯ ಸಮ್ಮೇಳನ, ಕಸಾಪ ಮತ್ತು ಕನ್ನಡದ ಸ್ಥಿತಿಗತಿಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ.
ಸಂಪೂರ್ಣ ಸಂದರ್ಶನ - ನಾಳೆ ನಿರೀಕ್ಷಿಸಿ......