ಕನ್ನಡದ ರಂಗಭೂಮಿಗೆ ಅತ್ಯಂತ ಶ್ರೀಮಂತ ಇತಿಹಾಸವಿದೆ. ಇಂದು ಕೂಡ ಬೇರೆ ಇತರತ್ರ ಭಾಷೆಗಳಿಗಿಂತ ಕನ್ನಡದ ರಂಗಭೂಮಿ ಹೆಚ್ಚು ಕ್ರಿಯಾಶೀಲತೆಯಿಂದ ಕೂಡಿದೆ.
ಈ ಕ್ರಿಯಾಶೀಲ ಶ್ರೀಮಂತಿಕೆಗೂ ಕನ್ನಡ ಸಾಹಿತ್ಯಕ್ಕೂ ನಡುವಿನ ಸೂಕ್ಷ್ಮ ಸಂಬಂಧದ ಕುರಿತು ಸದ್ಯ ಮೈಸೂರಿನ ರಂಗಾಯಣದ ನಿರ್ದೇಶಕರಾಗಿರುವ ಲಿಂಗದೇವರು ಹಳೆಮನೆ ಚರ್ಚಿಸಿದ್ದಾರೆ.

ನಿರೀಕ್ಷಿಸಿ ನಾಳೆ...
ಕರ್ನಾಟಕದಲ್ಲಿ ಕನ್ನಡಕ್ಕೊಂದು ಅಭಿವೃದ್ಧಿ ಪ್ರಾಧಿಕಾರ ಇರುವುದು ಕನ್ನಡದ ನೈಜ ಸ್ಥಿತಿಗತಿಯನ್ನು ತೋರಿಸುತ್ತದೆ. ಇರಲಿ . ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಗಿರಬೇಕೆನ್ನುವುದು ಉಸಿರಾಟದಷ್ಟೇ ಸಹಜ. ಆದರೆ ಕರ್ನಾಟಕ ಏಕೀಕರಣಗೊಂಡ ಈ ೫೩ ವರ್ಷಗಳಲ್ಲಿ ನೂರಾರು ಸರಕಾರೀ ಜಿಓಗಳು ಈ ವಿಷಯವಾಗಿ ಹೊರಡಿಸಲ್ಪತ್ತಿದ್ದರೂ ಮೊನ್ನೆ ಕೂಡ ಮುಖ್ಯಮಂತ್ರಿಗಳು ಈ ವಿಷಯವಾಗಿ ಗುಡುಗಬೆಕಾಯಿತು. ಈ ಎಲ್ಲ ಹಿನ್ನಲೆಯಲ್ಲಿ ಸಾಂಸ್ಕೃತಿಕ ಲೋಕದಲ್ಲಿ ತೊಡಗಿಸಿಕೊಂಡಿರುವ ಹಿರಿಯರು ಎಂ. ಕೆ. ಭಾಸ್ಕರ್ ರಾವ್ ಅವರು ತಮ್ಮ ಜ್ಹುಳುಪಾದ ಲೇಖನಿ ಪ್ರಯೋಗಿಸಿದ್ದಾರೆ. ನಾಳೆ ನಿರೀಕ್ಷಿಸಿ........